ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm