ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm