ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm