ಬ್ರೇಕಿಂಗ್ ನ್ಯೂಸ್
19-08-22 02:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 19: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.
ರಸ್ತೆ ಮಧ್ಯೆ ತಳ್ಳಾಟ ನೂಕಾಟ;
ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.
Pro-Hindu outfits and the BJP on Friday staged protests against former Chief Minister and Leader of Opposition Siddaramaiah, who is on a tour of the Chikkamagaluru district.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:13 pm
Mangalore Correspondent
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am