ಬ್ರೇಕಿಂಗ್ ನ್ಯೂಸ್
20-08-22 11:29 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ದಾಳಿ ನಡೆಸಿರುವುದನ್ನು ಖಂಡಿಸಿ ಬೃಹತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಆ.26ರಂದು ಮಡಿಕೇರಿ ಚಲೋ ನಡೆಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.
ಪ್ರತಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಒಂದೇ ದಿನದಲ್ಲಿ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.
ಹಾಸನ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರನ್ನು ಮಡಿಕೇರಿಯಲ್ಲಿ ಸೇರಿಸಲಾಗುವುದು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ತನ್ಮೂಲಕ ಸಂಘಟನಾತ್ಮಕವಾಗಿ ಹಿಂದುಳಿದಿರುವ ಮಡಿಕೇರಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ಯೋಜನೆ ಹಾಕಲಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಈ ಬಗ್ಗೆ ಸಿದ್ಧತೆಯ ಜವಾಬ್ದಾರಿ ವಹಿಸಲಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದಾಳಿಯನ್ನು ಖಂಡಿಸಿ ವಿವಿಧ ಕಡೆ ಪ್ರತಿಭಟನೆಗಳು ನಡೆದಿದ್ದು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸ್ಕೊಂಡಿದೆ.
The war of words between the BJP and the Congress leaders over the hurling of eggs at opposition leader Siddaramaiah’s car in Madikeri on Thursday has continued. Top BJP leaders, maintaining distance from those hurling the eggs, termed the incident as not proper. The Congress leaders warned of similar protests against the BJP ministers if such incidents continued.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm