ಬ್ರೇಕಿಂಗ್ ನ್ಯೂಸ್
20-08-22 11:29 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ದಾಳಿ ನಡೆಸಿರುವುದನ್ನು ಖಂಡಿಸಿ ಬೃಹತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಆ.26ರಂದು ಮಡಿಕೇರಿ ಚಲೋ ನಡೆಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.
ಪ್ರತಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಒಂದೇ ದಿನದಲ್ಲಿ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

ಹಾಸನ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರನ್ನು ಮಡಿಕೇರಿಯಲ್ಲಿ ಸೇರಿಸಲಾಗುವುದು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ತನ್ಮೂಲಕ ಸಂಘಟನಾತ್ಮಕವಾಗಿ ಹಿಂದುಳಿದಿರುವ ಮಡಿಕೇರಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ಯೋಜನೆ ಹಾಕಲಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಈ ಬಗ್ಗೆ ಸಿದ್ಧತೆಯ ಜವಾಬ್ದಾರಿ ವಹಿಸಲಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದಾಳಿಯನ್ನು ಖಂಡಿಸಿ ವಿವಿಧ ಕಡೆ ಪ್ರತಿಭಟನೆಗಳು ನಡೆದಿದ್ದು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸ್ಕೊಂಡಿದೆ.
The war of words between the BJP and the Congress leaders over the hurling of eggs at opposition leader Siddaramaiah’s car in Madikeri on Thursday has continued. Top BJP leaders, maintaining distance from those hurling the eggs, termed the incident as not proper. The Congress leaders warned of similar protests against the BJP ministers if such incidents continued.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm