ಬ್ರೇಕಿಂಗ್ ನ್ಯೂಸ್
20-08-22 11:29 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ದಾಳಿ ನಡೆಸಿರುವುದನ್ನು ಖಂಡಿಸಿ ಬೃಹತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಆ.26ರಂದು ಮಡಿಕೇರಿ ಚಲೋ ನಡೆಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.
ಪ್ರತಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಒಂದೇ ದಿನದಲ್ಲಿ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

ಹಾಸನ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರನ್ನು ಮಡಿಕೇರಿಯಲ್ಲಿ ಸೇರಿಸಲಾಗುವುದು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ತನ್ಮೂಲಕ ಸಂಘಟನಾತ್ಮಕವಾಗಿ ಹಿಂದುಳಿದಿರುವ ಮಡಿಕೇರಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ಯೋಜನೆ ಹಾಕಲಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಈ ಬಗ್ಗೆ ಸಿದ್ಧತೆಯ ಜವಾಬ್ದಾರಿ ವಹಿಸಲಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದಾಳಿಯನ್ನು ಖಂಡಿಸಿ ವಿವಿಧ ಕಡೆ ಪ್ರತಿಭಟನೆಗಳು ನಡೆದಿದ್ದು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸ್ಕೊಂಡಿದೆ.
The war of words between the BJP and the Congress leaders over the hurling of eggs at opposition leader Siddaramaiah’s car in Madikeri on Thursday has continued. Top BJP leaders, maintaining distance from those hurling the eggs, termed the incident as not proper. The Congress leaders warned of similar protests against the BJP ministers if such incidents continued.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm