ಬ್ರೇಕಿಂಗ್ ನ್ಯೂಸ್
20-08-22 11:29 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ದಾಳಿ ನಡೆಸಿರುವುದನ್ನು ಖಂಡಿಸಿ ಬೃಹತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಆ.26ರಂದು ಮಡಿಕೇರಿ ಚಲೋ ನಡೆಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.
ಪ್ರತಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಒಂದೇ ದಿನದಲ್ಲಿ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.
ಹಾಸನ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರನ್ನು ಮಡಿಕೇರಿಯಲ್ಲಿ ಸೇರಿಸಲಾಗುವುದು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ತನ್ಮೂಲಕ ಸಂಘಟನಾತ್ಮಕವಾಗಿ ಹಿಂದುಳಿದಿರುವ ಮಡಿಕೇರಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ಯೋಜನೆ ಹಾಕಲಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಈ ಬಗ್ಗೆ ಸಿದ್ಧತೆಯ ಜವಾಬ್ದಾರಿ ವಹಿಸಲಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದಾಳಿಯನ್ನು ಖಂಡಿಸಿ ವಿವಿಧ ಕಡೆ ಪ್ರತಿಭಟನೆಗಳು ನಡೆದಿದ್ದು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸ್ಕೊಂಡಿದೆ.
The war of words between the BJP and the Congress leaders over the hurling of eggs at opposition leader Siddaramaiah’s car in Madikeri on Thursday has continued. Top BJP leaders, maintaining distance from those hurling the eggs, termed the incident as not proper. The Congress leaders warned of similar protests against the BJP ministers if such incidents continued.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am