ಬ್ರೇಕಿಂಗ್ ನ್ಯೂಸ್
20-08-22 08:30 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 20: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಸೋಮವಾರಪೇಟೆ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಸಂಪತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲನಗರ ಠಾಣೆಯಲ್ಲಿ ಸಂಪತ್ ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಶನಿವಾರ ಮಧ್ಯಾಹ್ನ ಸಂಪತ್ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಪತ್, ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆಂದು ಹೇಳಿದ್ದರು. ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ. ಯಾರೋ ಕೆಲವರು ತಿಂತಾರೆಂದು ಎಲ್ಲರೂ ಗೋಮಾಂಸ ತಿನ್ನುತ್ತಾರೆಂದು ಹೇಳಿದ್ದು ತಪ್ಪು. ಅದಕ್ಕಾಗಿ ಸಿದ್ದರಾಮಯ್ಯ ಬಗ್ಗೆ ಕೋಪ ಇತ್ತು. ಹಾಗಾಗಿ ನಾನು ಅಲ್ಲಿ ಹೋಗಿದ್ದಾಗ, ಸಿದ್ದರಾಮಯ್ಯ ಕಾರು ಬಂದಿದ್ದು ಎಲ್ಲರ ಜೊತೆ ಸೇರಿ ಮೊಟ್ಟೆ ಎಸೆದಿದ್ದೇನೆ ಎಂದು ಹೇಳಿದ್ದಾರೆ.
ನಾನು ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಜೊತೆಗೆ ಕಾಂಗ್ರೆಸ್ ಬಂದಿದ್ದೇನೆ ಎಂದು ಸಂಪತ್ ಹೇಳಿದ್ದಾರೆ. ಅಪ್ಪಚ್ಚು ರಂಜನ್ ಅವರೊಂದಿಗೆ ಫೋಟೊ ವೈರಲ್ ಬಗ್ಗೆ ಕೇಳಿದ್ದಕ್ಕೆ, ಯಾವುದೋ ಹಿಂದು ಸಂಘಟನೆಯ ಕಾರ್ಯಕ್ರಮದಲ್ಲಿ ಫೋಟೊ ತೆಗೆದುಕೊಂಡಿದ್ದೆ. ನಾನೇನು ಬಿಜೆಪಿ ಕಾರ್ಯಕರ್ತ ಅಲ್ಲ ಎಂದು ಸ್ಪಷ್ಟನೆ ನೀಡಿದರು.
ಇದಕ್ಕೂ ಮುನ್ನ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಜೊತೆ ಕೇಸರಿ ಶಾಲು ಹಾಕಿ ನಿಂತುಕೊಂಡಿದ್ದ ಸಂಪತ್ ಫೋಟೊ ವೈರಲ್ ಆಗಿತ್ತು. ಕಾಂಗ್ರೆಸಿಗರು, ಆತ ಬಿಜೆಪಿಯವನು ಎನ್ನುವ ರೀತಿ ಬಿಂಬಿಸಿ ಫೋಟೊ ವೈರಲ್ ಮಾಡಿದ್ದರು. ಮತ್ತೊಂದು ಕಡೆ ಕಾಂಗ್ರೆಸ್ ಬಾವುಟ ಹಿಡಿದು ನಿಂತಿರುವ ಪೋಟೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಸ್ವತಃ ಸಂಪತ್, ಸ್ಪಷ್ಟನೆ ನೀಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
Siddaramaiah attacked with egg by own congress member in Madikeri. The arrested says that he didn't like what Siddaramaiah about Madikeri in the media.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm