ಬ್ರೇಕಿಂಗ್ ನ್ಯೂಸ್
20-08-22 09:08 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 20: ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಡಗರ ಇದ್ದಾಗಲೇ ಅತ್ತ ಜಾಗತಿಕ ಮಟ್ಟದಲ್ಲಿ ಆನ್ಲೈನ್ ಮಾರುಕಟ್ಟೆ ದೈತ್ಯನೆಂದು ಗುರುತಿಸಲ್ಪಟ್ಟ ಅಮೆಜಾನ್, ಹಿಂದುಗಳು ದೇವರೆಂದು ನಂಬುವ ಕೃಷ್ಣನನ್ನೇ ಅಣಕಿಸುವ ರೀತಿಯ ಪೈಂಟಿಂಗ್ಸ್, ಫೋಟೋಗಳನ್ನು ಮಾರಾಟಕ್ಕಿಟ್ಟಿದೆ. ಆಮೂಲಕ ಭಾರತೀಯರನ್ನು ಅಣಕಿಸುವ ಕೆಲಸವನ್ನು ಮಾಡಿದೆ. ಈ ಬಗ್ಗೆ ಹಿಂದು ಜನಜಾಗೃತಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು, ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹಿಂದು ದೇವರ ಫೈನ್ ಆರ್ಟ್ಸ್ ಪೈಂಟಿಂಗ್ ಹೆಸರಲ್ಲಿ ಫೋಟೋಗಳನ್ನು ಮಾರಾಟಕ್ಕಿಡಲಾಗಿದ್ದು, ಅದರಲ್ಲಿ ನಗ್ನ ಕೃಷ್ಣ- ರಾಧೆಯರ ಫೋಟೋಗಳನ್ನೂ ಸೇರಿಸಲಾಗಿದೆ. ಪೈಂಟಿಂಗ್ ಹೆಸರಲ್ಲಿ ಹಿಂದುಗಳನ್ನು ಅವಮಾನಿಸುವ ಕೆಲಸ ಮಾಡಲಾಗಿದ್ದು, ಅಮೆಜಾನ್ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದಂತಾಗಿದೆ.


ದೇಶದಲ್ಲಿ ಕೃಷ್ಣನ ಜನ್ಮದಿನವನ್ನು ಅದ್ದೂರಿಯಿಂದ ಆಚರಿಸುವ ಸಂದರ್ಭದಲ್ಲಿಯೇ ಇಂತಹ ಅಶ್ಲೀಲ ಫೋಟೋಗಳನ್ನು ಪ್ರಕಟಿಸಿರುವುದು ಮತ್ತು ಪ್ರದರ್ಶನಕ್ಕಿಟ್ಟು ಮಾರಾಟ ಮಾಡುತ್ತಿರುವುದು ಅಮೆಜಾನ್ ಕಂಪನಿ ಉದ್ದೇಶಪೂರ್ವಕ ನಡೆಯೆಂದು ಆರೋಪಿಸಿರುವ ಹಿಂದು ಜನಜಾಗೃತಿ ಸಮಿತಿ ಸದಸ್ಯರು, ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆ 295, 5295 ಎ ಮತ್ತು 298 ಪ್ರಕಾರ ಶಿಕ್ಷೆ ವಿಧಿಸುವಂತೆ ಹೇಳಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Twitter users are outraged against Amazon after a Hindu group filed a police complaint against the e-commerce site for selling 'obscene' paintings of Lord Krishna and Radha. Members of the Hindu Janajagruti Samiti submitted a memorandum to Bengaluru's Subramanya Nagar police station requesting action against Amazon. The complaint was filed on Friday, the second day of Krishna Janmashtami festival.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm