ಬ್ರೇಕಿಂಗ್ ನ್ಯೂಸ್
03-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
07-06-26 03:38 pm
Mangalore Correspondent
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm