ಬ್ರೇಕಿಂಗ್ ನ್ಯೂಸ್
24-08-22 05:09 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.24: ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಉಮಾ ಪ್ರಶಾಂತ್ ಅವರನ್ನು ಬಿಜೆಪಿ ಮುಖಂಡರೊಬ್ಬರು ಕೇಸರಿ ಶಾಲು ಹೊದಿಸಿ ಗೌರವಿಸಿದ್ದು ಮತ್ತು ಅದರ ಫೋಟೊ ಕ್ಲಿಕ್ಕಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ನೂತನ ಎಸ್ಪಿ ಕೇಸರಿ ಶಾಲು ಹೊದ್ದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಉಮಾ ಪ್ರಶಾಂತ್ ಅವರನ್ನು ಸಾರ್ವಜನಿಕರು, ಮಹಿಳಾ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅಭಿನಂದಿಸುತ್ತಿದ್ದಾರೆ.
ಹೀಗೆ ಅಭಿನಂದಿಸುವ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವನೂರು ರವಿ ಎಸ್ಪಿ ಉಮಾ ಪ್ರಶಾಂತ್ ಅವರನ್ನು ಕೇಸರಿ ಶಾಲನ್ನು ಹೊದಿಸಿ ಸನ್ಮಾನಿಸಿದ್ದಾರೆ. ಕೇಸರಿ ಶಾಲನ್ನು ಪೊಲೀಸ್ ಸಮವಸ್ತ್ರದ ಮೇಲೆಯೇ ಹೊದ್ದುಕೊಂಡಿರುವ ಎಸ್ಪಿ ಉಮಾ ಪ್ರಶಾಂತ್ ಬಿಜೆಪಿ ಮುಖಂಡನೊಂದಿಗೆ ನಿಂತು ಫೋಟೊ ಕ್ಲಿಕ್ಕಿಸಿರುವುದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.
Chikmagalur SP Uma Prashanth honoured with kesari shawl sparks controversy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm