ಬ್ರೇಕಿಂಗ್ ನ್ಯೂಸ್
25-08-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.
Kannada cultural department makes big blunders by making dead people as it's members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm