ಬ್ರೇಕಿಂಗ್ ನ್ಯೂಸ್
25-08-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.
Kannada cultural department makes big blunders by making dead people as it's members.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am