ಬ್ರೇಕಿಂಗ್ ನ್ಯೂಸ್
06-10-20 03:30 pm Headline Karnataka News Network ಕರ್ನಾಟಕ
ಚಾಮರಾಜನಗರ, ಅಕ್ಟೋಬರ್ 6: ಅಕ್ರಮವಾಗಿ ವಿದ್ಯುತ್ ಹಾಯಿಸಿ ಬೆಳೆ ರಕ್ಷಣೆಗಾಗಿ ಹಾಕಿದ್ದ ತಂತಿ ಬೇಲಿಯನ್ನು ತುಳಿದ 10 ವರ್ಷದ ಕಾಡಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಗೋಪಾಲನಾಯಕ ಎಂಬವರು ತಮ್ಮ ಬೆಳೆ ರಕ್ಷಣೆಗಾಗಿ ಜಮೀನಿನಲ್ಲಿ ತಂತಿ ಬೇಲಿ ಹಾಕಿದ್ದರು. ಆ ಬೇಲಿಗೆ ಅಕ್ರಮವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ನೀಡಿದ್ದರು. ಬಂಡೀಪುರದ ಓಂಕಾರ ಅರಣ್ಯ ವಲಯದಿಂದ ಮೇವನ್ನರಸಿ ಬಂದಿದ್ದ ಗಂಡಾನೆ ಈ ತಂತಿ ತಗುಲಿ ಸಾವನ್ನಪ್ಪಿದೆ.
ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಜಮೀನು ಮಾಲೀಕ ನಾಪತ್ತೆಯಾಗಿದ್ದಾರೆ.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 08:45 pm
Mangalore Correspondent
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm