ಬ್ರೇಕಿಂಗ್ ನ್ಯೂಸ್
06-10-20 03:30 pm Headline Karnataka News Network ಕರ್ನಾಟಕ
ಚಾಮರಾಜನಗರ, ಅಕ್ಟೋಬರ್ 6: ಅಕ್ರಮವಾಗಿ ವಿದ್ಯುತ್ ಹಾಯಿಸಿ ಬೆಳೆ ರಕ್ಷಣೆಗಾಗಿ ಹಾಕಿದ್ದ ತಂತಿ ಬೇಲಿಯನ್ನು ತುಳಿದ 10 ವರ್ಷದ ಕಾಡಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಗೋಪಾಲನಾಯಕ ಎಂಬವರು ತಮ್ಮ ಬೆಳೆ ರಕ್ಷಣೆಗಾಗಿ ಜಮೀನಿನಲ್ಲಿ ತಂತಿ ಬೇಲಿ ಹಾಕಿದ್ದರು. ಆ ಬೇಲಿಗೆ ಅಕ್ರಮವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ನೀಡಿದ್ದರು. ಬಂಡೀಪುರದ ಓಂಕಾರ ಅರಣ್ಯ ವಲಯದಿಂದ ಮೇವನ್ನರಸಿ ಬಂದಿದ್ದ ಗಂಡಾನೆ ಈ ತಂತಿ ತಗುಲಿ ಸಾವನ್ನಪ್ಪಿದೆ.
ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಜಮೀನು ಮಾಲೀಕ ನಾಪತ್ತೆಯಾಗಿದ್ದಾರೆ.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am