ಬ್ರೇಕಿಂಗ್ ನ್ಯೂಸ್
06-10-20 04:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಸಿಬಿಐ ಅಧಿಕಾರಿಗಳು ರೈಡ್ ಮಾಡಿದ ಒಂದೇ ದಿನದಲ್ಲಿ ಡಿಕೆ ಶಿವಕುಮಾರ್ ಸೋದರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಆಗಿದೆ. ನಿನ್ನೆಯಷ್ಟೇ ಡಿ.ಕೆ. ಸುರೇಶ್ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಲ್ಲದೆ, ವಿಚಾರಣೆಯನ್ನೂ ನಡೆಸಿದ್ದರು. ಅಲ್ಲದೆ, ಸಂಜೆ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಜೊತೆಗೆ ಕಾಣಿಸಿದ್ದರು.
ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಡಿಕೆ ಸುರೇಶ್ ತಾವು ಪಾಸಿಟಿವ್ ಆಗಿರುವುದನ್ನು ಸ್ವತಃ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುರೇಶ್ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm