ಬ್ರೇಕಿಂಗ್ ನ್ಯೂಸ್
06-10-20 04:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಸಿಬಿಐ ಅಧಿಕಾರಿಗಳು ರೈಡ್ ಮಾಡಿದ ಒಂದೇ ದಿನದಲ್ಲಿ ಡಿಕೆ ಶಿವಕುಮಾರ್ ಸೋದರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಆಗಿದೆ. ನಿನ್ನೆಯಷ್ಟೇ ಡಿ.ಕೆ. ಸುರೇಶ್ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಲ್ಲದೆ, ವಿಚಾರಣೆಯನ್ನೂ ನಡೆಸಿದ್ದರು. ಅಲ್ಲದೆ, ಸಂಜೆ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಜೊತೆಗೆ ಕಾಣಿಸಿದ್ದರು.
ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಡಿಕೆ ಸುರೇಶ್ ತಾವು ಪಾಸಿಟಿವ್ ಆಗಿರುವುದನ್ನು ಸ್ವತಃ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುರೇಶ್ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am