ಬ್ರೇಕಿಂಗ್ ನ್ಯೂಸ್
29-08-22 08:34 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 29: ಹಾವೇರಿಯಲ್ಲಿ ಪೊಲೀಸರ ವಶಕ್ಕೊಳಗಾದ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ, ಅದೇ ಪೊಲೀಸರ ಸಮ್ಮುಖದಲ್ಲಿ ಮಠಕ್ಕೆ ಬರುತ್ತಲೇ ಭಕ್ತರ ಮುಂದೆ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಯೇ ಬಿಟ್ಟರು ಎಂಬ ಸುದ್ದಿ ಅಷ್ಟರಲ್ಲಿ ಠುಸ್ ಆಗಿತ್ತು.
ಭಕ್ತರು ಮತ್ತು ಮಾಧ್ಯಮದ ಮುಂದೆ ಹೇಳಿಕೆ ನೀಡಿದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಇಂತಹ ಸಮಸ್ಯೆ ಎದುರಾಗಿದ್ದು ಇದೇನು ಹೊಸತಲ್ಲ. ಕಳೆದ 15 ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಏನೋ ಅಹಿತಕರ ಸಂದರ್ಭ ಎದರುರಾಗಿದೆ. ಮಠದೊಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ನಡೆಯುತ್ತಿದೆ ಎಂದರು.
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ನಾವು ಧೈರ್ಯವಾಗಿದ್ದೇವೆ ಎಂದು ಭಕ್ತಾದಿಗಳ ಮುಂದೆ ಶ್ರೀಗಳು ಹೇಳಿಕೆ ನೀಡಿದ್ದಾರೆ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಾವು ಕೂಡ ನ್ಯಾಯಯುತ ಸ್ಥಾನದಲ್ಲಿದ್ದೇವೆ. ತನಿಖೆಗೆ ಎಲ್ಲ ಬಗೆಯಲ್ಲಿ ಸಹಕಾರ ನೀಡುತ್ತೇವೆ. ಮಠದ ಭಕ್ತರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ಗಾಳಿ ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಮನವಿ ಮಾಡಿದರು. ಇದರಲ್ಲಿ ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ. ನಾವು ಈ ಸಂಕಷ್ಟದಿಂದ ಮುಕ್ತರಾಗಿ ಬಂದೇ ಬರುತ್ತೇವೆ ಎಂದು ಹೇಳಿದರು.
A case has been registered against Shivamurthy Swamiji under the POCSO Act. Police have also registered a case of kidnapping. This Math has great importance in the Lingayat community. Karnataka CM Baswaraj Bommai said that the law will do its work in the case against Swamiji. However, there is criticism that Swamiji has not been arrested even now.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm