ಬ್ರೇಕಿಂಗ್ ನ್ಯೂಸ್
29-08-22 08:34 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 29: ಹಾವೇರಿಯಲ್ಲಿ ಪೊಲೀಸರ ವಶಕ್ಕೊಳಗಾದ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ, ಅದೇ ಪೊಲೀಸರ ಸಮ್ಮುಖದಲ್ಲಿ ಮಠಕ್ಕೆ ಬರುತ್ತಲೇ ಭಕ್ತರ ಮುಂದೆ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಯೇ ಬಿಟ್ಟರು ಎಂಬ ಸುದ್ದಿ ಅಷ್ಟರಲ್ಲಿ ಠುಸ್ ಆಗಿತ್ತು.
ಭಕ್ತರು ಮತ್ತು ಮಾಧ್ಯಮದ ಮುಂದೆ ಹೇಳಿಕೆ ನೀಡಿದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಇಂತಹ ಸಮಸ್ಯೆ ಎದುರಾಗಿದ್ದು ಇದೇನು ಹೊಸತಲ್ಲ. ಕಳೆದ 15 ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಏನೋ ಅಹಿತಕರ ಸಂದರ್ಭ ಎದರುರಾಗಿದೆ. ಮಠದೊಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ನಡೆಯುತ್ತಿದೆ ಎಂದರು.
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ನಾವು ಧೈರ್ಯವಾಗಿದ್ದೇವೆ ಎಂದು ಭಕ್ತಾದಿಗಳ ಮುಂದೆ ಶ್ರೀಗಳು ಹೇಳಿಕೆ ನೀಡಿದ್ದಾರೆ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಾವು ಕೂಡ ನ್ಯಾಯಯುತ ಸ್ಥಾನದಲ್ಲಿದ್ದೇವೆ. ತನಿಖೆಗೆ ಎಲ್ಲ ಬಗೆಯಲ್ಲಿ ಸಹಕಾರ ನೀಡುತ್ತೇವೆ. ಮಠದ ಭಕ್ತರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ಗಾಳಿ ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಮನವಿ ಮಾಡಿದರು. ಇದರಲ್ಲಿ ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ. ನಾವು ಈ ಸಂಕಷ್ಟದಿಂದ ಮುಕ್ತರಾಗಿ ಬಂದೇ ಬರುತ್ತೇವೆ ಎಂದು ಹೇಳಿದರು.
A case has been registered against Shivamurthy Swamiji under the POCSO Act. Police have also registered a case of kidnapping. This Math has great importance in the Lingayat community. Karnataka CM Baswaraj Bommai said that the law will do its work in the case against Swamiji. However, there is criticism that Swamiji has not been arrested even now.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm