ಬ್ರೇಕಿಂಗ್ ನ್ಯೂಸ್
29-08-22 08:34 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 29: ಹಾವೇರಿಯಲ್ಲಿ ಪೊಲೀಸರ ವಶಕ್ಕೊಳಗಾದ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ, ಅದೇ ಪೊಲೀಸರ ಸಮ್ಮುಖದಲ್ಲಿ ಮಠಕ್ಕೆ ಬರುತ್ತಲೇ ಭಕ್ತರ ಮುಂದೆ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಯೇ ಬಿಟ್ಟರು ಎಂಬ ಸುದ್ದಿ ಅಷ್ಟರಲ್ಲಿ ಠುಸ್ ಆಗಿತ್ತು.
ಭಕ್ತರು ಮತ್ತು ಮಾಧ್ಯಮದ ಮುಂದೆ ಹೇಳಿಕೆ ನೀಡಿದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಇಂತಹ ಸಮಸ್ಯೆ ಎದುರಾಗಿದ್ದು ಇದೇನು ಹೊಸತಲ್ಲ. ಕಳೆದ 15 ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಏನೋ ಅಹಿತಕರ ಸಂದರ್ಭ ಎದರುರಾಗಿದೆ. ಮಠದೊಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ನಡೆಯುತ್ತಿದೆ ಎಂದರು.
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ನಾವು ಧೈರ್ಯವಾಗಿದ್ದೇವೆ ಎಂದು ಭಕ್ತಾದಿಗಳ ಮುಂದೆ ಶ್ರೀಗಳು ಹೇಳಿಕೆ ನೀಡಿದ್ದಾರೆ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಾವು ಕೂಡ ನ್ಯಾಯಯುತ ಸ್ಥಾನದಲ್ಲಿದ್ದೇವೆ. ತನಿಖೆಗೆ ಎಲ್ಲ ಬಗೆಯಲ್ಲಿ ಸಹಕಾರ ನೀಡುತ್ತೇವೆ. ಮಠದ ಭಕ್ತರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ಗಾಳಿ ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಮನವಿ ಮಾಡಿದರು. ಇದರಲ್ಲಿ ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ. ನಾವು ಈ ಸಂಕಷ್ಟದಿಂದ ಮುಕ್ತರಾಗಿ ಬಂದೇ ಬರುತ್ತೇವೆ ಎಂದು ಹೇಳಿದರು.
A case has been registered against Shivamurthy Swamiji under the POCSO Act. Police have also registered a case of kidnapping. This Math has great importance in the Lingayat community. Karnataka CM Baswaraj Bommai said that the law will do its work in the case against Swamiji. However, there is criticism that Swamiji has not been arrested even now.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm