ಬ್ರೇಕಿಂಗ್ ನ್ಯೂಸ್
29-08-22 08:34 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 29: ಹಾವೇರಿಯಲ್ಲಿ ಪೊಲೀಸರ ವಶಕ್ಕೊಳಗಾದ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ, ಅದೇ ಪೊಲೀಸರ ಸಮ್ಮುಖದಲ್ಲಿ ಮಠಕ್ಕೆ ಬರುತ್ತಲೇ ಭಕ್ತರ ಮುಂದೆ ಹೈಡ್ರಾಮಾ ನಡೆಸಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿಯೇ ಬಿಟ್ಟರು ಎಂಬ ಸುದ್ದಿ ಅಷ್ಟರಲ್ಲಿ ಠುಸ್ ಆಗಿತ್ತು.
ಭಕ್ತರು ಮತ್ತು ಮಾಧ್ಯಮದ ಮುಂದೆ ಹೇಳಿಕೆ ನೀಡಿದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. ಇಂತಹ ಸಮಸ್ಯೆ ಎದುರಾಗಿದ್ದು ಇದೇನು ಹೊಸತಲ್ಲ. ಕಳೆದ 15 ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಏನೋ ಅಹಿತಕರ ಸಂದರ್ಭ ಎದರುರಾಗಿದೆ. ಮಠದೊಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ನಡೆಯುತ್ತಿದೆ ಎಂದರು.
ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನಿಮ್ಮೆಲ್ಲರ ಬೆಂಬಲದಿಂದ ನಾವು ಧೈರ್ಯವಾಗಿದ್ದೇವೆ ಎಂದು ಭಕ್ತಾದಿಗಳ ಮುಂದೆ ಶ್ರೀಗಳು ಹೇಳಿಕೆ ನೀಡಿದ್ದಾರೆ. ನಾವು ನೆಲದ ಕಾನೂನನ್ನು ಗೌರವಿಸುತ್ತೇವೆ. ನಾವು ಕೂಡ ನ್ಯಾಯಯುತ ಸ್ಥಾನದಲ್ಲಿದ್ದೇವೆ. ತನಿಖೆಗೆ ಎಲ್ಲ ಬಗೆಯಲ್ಲಿ ಸಹಕಾರ ನೀಡುತ್ತೇವೆ. ಮಠದ ಭಕ್ತರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ಗಾಳಿ ಸುದ್ದಿ, ವದಂತಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಮನವಿ ಮಾಡಿದರು. ಇದರಲ್ಲಿ ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ. ನಾವು ಈ ಸಂಕಷ್ಟದಿಂದ ಮುಕ್ತರಾಗಿ ಬಂದೇ ಬರುತ್ತೇವೆ ಎಂದು ಹೇಳಿದರು.
A case has been registered against Shivamurthy Swamiji under the POCSO Act. Police have also registered a case of kidnapping. This Math has great importance in the Lingayat community. Karnataka CM Baswaraj Bommai said that the law will do its work in the case against Swamiji. However, there is criticism that Swamiji has not been arrested even now.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm