ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm