ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm