ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm