ಬ್ರೇಕಿಂಗ್ ನ್ಯೂಸ್
30-08-22 11:06 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಬಸ್, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
It is mandatory to wear masks in hotels, clubs, restaurants, pubs, bars for periods other than the time of eating. Children above the age of five years should compulsorily wear masks in educational institutions, the circular said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm