ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm