ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am