ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm