ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm