ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.



ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm