ಬ್ರೇಕಿಂಗ್ ನ್ಯೂಸ್
30-08-22 09:23 pm HK News Desk ಕರ್ನಾಟಕ
ಬಳ್ಳಾರಿ, ಆಗಸ್ಟ್ 30 : ಸಚಿವ ಆನಂದ್ ಸಿಂಗ್ ತಮ್ಮನ್ನು ಬೆಂಕಿ ಹಚ್ಚಿ ಸುಡುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿದ ಕುಟುಂಬವೊಂದು ತಾವೇ ಪೆಟ್ರೋಲ್ ಸುರಿದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ 6ನೇ ವಾರ್ಡ್ ನಿವಾಸಿ ಡಿ.ಪೋಲಪ್ಪ ಮತ್ತು ಒಂಬತ್ತು ಜನರಿದ್ದ ಕುಟುಂಬದ ಸದಸ್ಯರು ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ತಾವೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪ್ರತಿಭಟನೆ ನಡೆಸಿದರು. ಒಂದೇ ಕುಟುಂಬದ 9 ಜನರು ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ಒಂದು ಕ್ಷಣ ಆತಂಕಕ್ಕೆ ಈಡಾಗಿದ್ದರು.



ಸಚಿವ ಆನಂದ್ ಸಿಂಗ್ ಅವರು ಬೆಂಕಿ ಹಾಕಿ ನಿಮ್ಮ ಮನೆ ಸುಡ್ತೀನಿ ಅಂತ ಬೆದರಿಸಿದ್ದಾರೆ. ಹೀಗಾಗಿ ನಾವೇ ಪೆಟ್ರೋಲ್ ಸುರಿದುಕೊಂಡಿದ್ದೇವೆ. ಸಚಿವ ಆನಂದ್ ಸಿಂಗ್ ಬಂದು ಬೆಂಕಿ ಹಚ್ಚಲಿ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಪೋಲಪ್ಪ ಹೊಸಪೇಟೆಯ 6ನೇ ವಾರ್ಡಿನ ಸುಣ್ಣದ ಬಟ್ಟಿ ಪ್ರದೇಶದ ನಿವಾಸಿಯಾಗಿದ್ದಾರೆ. ನೀವಿರೋದು ನಮ್ಮ ಜಾಗ. ಕೂಡಲೇ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಬೆಂಕಿ ಹಚ್ಚಿ ಸುಡ್ತೀನಿ ಅಂತ ಆನಂದ್ ಸಿಂಗ್ ಬೆದರಿಕೆ ಒಡ್ಡಿದ್ದಾರೆಂದು ಪೋಲಪ್ಪ ಆರೋಪಿಸಿದ್ದಾರೆ. ಮಡಿವಾಳ ಸಮಾಜಕ್ಕೆ ಸೇರಿದ ಭೂಮಿ ಒತ್ತವರಿ ಮಾಡಿರುವ ಆರೋಪ ಪೋಲಪ್ಪ ಅವರ ಮೇಲಿದೆ. ಜಾಗ ತೆರವು ಮಾಡುವಂತೆ ಪೋಲಪ್ಪ ಅವರ ಮೇಲೆ ಒತ್ತಡ ಹಾಕಲಾಗಿದೆ. ಹೀಗಾಗಿ ಪೋಲಪ್ಪ ತಮ್ಮ ಕುಟುಂಬವನ್ನು ಕರ್ಕೊಂಡು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಬಳಿಕ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
#Breakingnews: #Karnataka Minisger #AnandSingh threatens family of setting them on fire, family of 9 pour petrol try to commit *suicide on themselves in #Bellari pic.twitter.com/51IlD6V3PP
— Headline Karnataka (@hknewsonline) August 30, 2022
Minister AnandSingh threatens family of setting them on fire, family of 9 pour petrol try to commit suicide in Bellari.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm