ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm