ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm