ಬ್ರೇಕಿಂಗ್ ನ್ಯೂಸ್
01-09-22 07:59 pm HK News Desk ಕರ್ನಾಟಕ
ಬಾಗಲಕೋಟೆ,ಸೆ.1: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.
ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.
Soldier arrested for throwing paint on masjid in Bagalkot. The arrested has been identified as anand. He had come to his hometown on holiday but now has ended up going to the jail.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm