ಬ್ರೇಕಿಂಗ್ ನ್ಯೂಸ್
01-09-22 07:59 pm HK News Desk ಕರ್ನಾಟಕ
ಬಾಗಲಕೋಟೆ,ಸೆ.1: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.
ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.
Soldier arrested for throwing paint on masjid in Bagalkot. The arrested has been identified as anand. He had come to his hometown on holiday but now has ended up going to the jail.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm