ಬ್ರೇಕಿಂಗ್ ನ್ಯೂಸ್
01-09-22 08:07 pm HK News Desk ಕರ್ನಾಟಕ
ಮೈಸೂರು,ಸೆ.1: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.
ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು H1N1 ನಿಂದ ಮೃತಪಟ್ಟಿದ್ದಾರೆ.ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ನಡೆದಿದ್ದು, ಗ್ರಾಮಕ್ಕೆ ಸ್ಥಳೀಯ ಶಾಸಕ ಹೆಚ್ ಪಿ ಮಂಜುನಾಥ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
9 month old pregnant woman dies of Swine Flu in Mysuru. The diseased has been identified as chhaya.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm