ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm