ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm