ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm