ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am