ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm