ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm