ಬ್ರೇಕಿಂಗ್ ನ್ಯೂಸ್
04-09-22 02:09 pm HK News Desk ಕರ್ನಾಟಕ
ಮೈಸೂರು, ಸೆ.4: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಕಾರಣವಾಗಿರುವ ಮೈಸೂರಿನ ಸ್ವಯಂಸೇವಾ ಸಂಸ್ಥೆ ಒಡನಾಡಿ ಸಿಬ್ಬಂದಿಗೆ ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.
ಒಡನಾಡಿ ಸಂಸ್ಥೆಯ ಸ್ಟಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸ್ ರಕ್ಷಣೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಪತ್ರ ಬರೆದು ಕೋರಿದ್ದಾರೆ. ಪ್ರಕರಣದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದರೆ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಆತಂಕ ಹೇಳಿದ್ದಾರೆ.
ಒಡನಾಡಿ ಸೇವಾ ಸಂಸ್ಥೆ ಸರ್ಕಾರೇತರ ಸಾಮಾಜಿಕ ಸೇವಾ ಕಾರ್ಯ ನಡೆಸುತ್ತಿರುವ ಸಂಸ್ಥೆಯಾಗಿದ್ದು ಮೈಸೂರಿನ ಇಲವಾಲ ಹೋಬಳಿಯ ಬೋಗಾದಿ ಎಂಬಲ್ಲಿ ಕಚೇರಿ ಹೊಂದಿದೆ. ಲೈಂಗಿಕವಾಗಿ ಶೋಷಿಸಲ್ಪಟ್ಟ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು, ಮಹಿಳೆಯರ ಸಬಲೀಕರಣ ಇತ್ಯಾದಿ ಸೇವಾ ಕಾರ್ಯಗಳನ್ನು ಈ ಸಂಸ್ಥೆ ಮಾಡುತ್ತಿದೆ. 1989ರಲ್ಲಿ ಕೆ. ವಿ. ಸ್ಟಾನ್ಲಿ ಮತ್ತು ಎಂ.ಎಲ್. ಪರಶುರಾಮ ಸಂಸ್ಥೆ ಆರಂಭಿಸಿದ್ದು 1992ರಲ್ಲಿ ಅಧಿಕೃತ ಸಂಸ್ಥೆಯಾಗಿ ನೋಂದಣಿಯಾಗಿತ್ತು.
Murugha math seer sexual assault case Mysuru man receives threat for supporting girls.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm