ಬ್ರೇಕಿಂಗ್ ನ್ಯೂಸ್
04-09-22 02:45 pm HK News Desk ಕರ್ನಾಟಕ
ತುಮಕೂರು, ಸೆ.4: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಇದೇ ವಾರದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಗೌಡರು ಪಟ್ಟು ಹಿಡಿದಿದ್ದರು. ಇದು ಕೈಗೂಡುವ ಲಕ್ಷಣಗಳು ಕಾಣದಿದ್ದಾಗ ಕಾಂಗ್ರೆಸ್ ತೊರೆದಿದ್ದು, ಈಗ ಬಿಜೆಪಿ ಕದ ತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದ್ದು ಇತ್ತೀಚಿನ ರಾಜಕೀಯ ಬೆಳವಣಿಗೆ, ತನಗಾದ ಅಪಮಾನ ಮತ್ತಿತರ ವಿಚಾರಗಳು ಚರ್ಚೆಯಾಗಿದೆ. ಇದೇ ವೇಳೆ, ಕುಣಿಗಲ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಖಚಿತಪಡಿಸಿಯೇ, ಪಕ್ಷ ಸೇರ್ಪಡೆ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಣಿಗಲ್ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಡಿ.ಕೃಷ್ಣಕುಮಾರ್ ಮತ್ತೆ ತಾನೇ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಈಗ ಅವರ ಮನವೊಲಿಸಿ, ಗೌಡರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಒಂದು ವೇಳೆ ಕೃಷ್ಣಕುಮಾರ್ ಬಂಡಾಯವೆದ್ದರೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
All signs of Muddahanumegowda joining BJP. Former Tumkur Lok Sabha member S P Muddahanumegowda announced Thursday his decision to quit the Congress, a setback to the DK Shivakumar-led party ahead of the 2023 Assembly election.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm