ಬ್ರೇಕಿಂಗ್ ನ್ಯೂಸ್
05-09-22 12:35 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.5 : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಸ್ವಾಮೀಜಿಯನ್ನು ಕೋರ್ಟಿಗೆ ಹಾಜರು ಪಡಿಸಲಾಗಿದ್ದು ಸೆ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಭಾನುವಾರಕ್ಕೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಸ್ವಾಮೀಜಿಯನ್ನು ಚಿತ್ರದುರ್ಗ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೋಮಲ ಅವರು, ಪೊಲೀಸರಲ್ಲಿ ವಿಚಾರಣೆ ಇನ್ನೂ ಇದೆಯೇ ಎಂದು ಪ್ರಶ್ನಿಸಿದರು. ಮತ್ತೆ ಕಸ್ಟಡಿಗೆ ಪೊಲೀಸರು ಕೇಳದ ಕಾರಣ ಜಡ್ಜ್ ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
ಈ ನಡುವೆ, ಸ್ವಾಮೀಜಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೋಕ್ಸೋ ಕೇಸ್ಗಳಲ್ಲಿ ಅಷ್ಟು ಸುಲಭವಾಗಿ ಜಾಮೀನು ಸಿಗುವುದಿಲ್ಲ. ಪೋಕ್ಸೋ ಕೇಸ್ನಲ್ಲಿ 16 ವರ್ಷದ ಒಳಗಿನ ಮಕ್ಕಳ ಮೇಲಿನ ಕಿರುಕುಳ ಆರೋಪ ಸಾಬೀತಾದ್ರೆ ಕನಿಷ್ಠ 20 ವರ್ಷ ಜೈಲುವಾಸ ಅಥವಾ ಗರಿಷ್ಠ ಜೀವಾವಧಿ ಶಿಕ್ಷೆ ಇದೆ. 16 ರಿಂದ 18 ವರ್ಷ ಒಳಗಿನ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕನಿಷ್ಟ 10 ವರ್ಷ ಜೈಲು ಶಿಕ್ಷೆ, ಗರಿಷ್ಟ ಜೀವಾವಧಿ ಶಿಕ್ಷೆಯನ್ನು ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಬೇಗನೆ ಕೊಡುವುದಿಲ್ಲ.
Another accused in the Murugha Mutt sexual abuse case has been taken into custody by police. The junior pontiff of Murugha Mutt was picked up from Hosapete city of Karnataka on Sunday, making the third arrest in the case.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm