ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm