ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am