ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm