ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm